ನವರಸ ನಾಯಕ ಜಗ್ಗೇಶ್ ಅವರು ಮೈಸೂರಿನಲ್ಲಿ ತೋತಾಪುರಿ ಶೂಟಿಂಗ್ಗೆ ತೆರಳಿದ್ದ ವೇಳೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದರು. ಈ ಘಟನೆ ನಂತರ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ದರ್ಶನ್ ಅಭಿಮಾನಿಗಳು ಮಾಡಿದ್ದು ಸರಿಯಲ್ಲ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಇದೇ ಮೊದಲ ಬಾರಿಗೆ ದರ್ಶನ್ ಮೌನ ಮುರಿದಿದ್ದಾರೆ. ಟಿವಿ9 ಕನ್ನಡಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಭಿಮಾನಿಗಳ ಪರವಾಗಿ ದರ್ಶನ್ ಕ್ಷಮೆ ಯಾಚಿಸಿದ್ದಾರೆ. ನಿರ್ಮಾಪಕ ವಿಖ್ಯಾತ್ ಬಳಿ ಜಗ್ಗೇಶ್ ಫೋನಿನಲ್ಲಿ
xIndia vs England: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್ ಹಾಗೂ ರಹಾನೆ ಬ್ಯಾಟಿಂಗ್ ಉಳಿಸಿಕೊಂಡಿದ್ದಾರೆ. ರೋಹಿತ್ 57 ರನ್ ಗಳಿಸಿ ಅಜೇಯರಾಗುಳಿದರೆ, 3 ಬಾಲ್ ಎದುರಿಸಿದ ರಹಾನೆ 1 ರನ್ ಗಳಿಸಿದ್ದಾರೆ.